"ಗ್ಲೋಬಲೈಸ್ಡ್ ಜಗತ್ತಿನ ಒಣಗತ್ತುಗಳನ್ನು, ತಂತ್ರಜ್ಞಾನದ ಠೇಂಕಾರಗಳನ್ನು ಸಮಗ್ರವಾಗಿ ಚಿತ್ರಿಸುವ ಕೃತಿ ಶಿಖರಸೂರ್ಯ". "ಕನ್ನಡದಲ್ಲಿ `ಮಲೆಗಳಲ್ಲಿ ಮದುಮಗಳು' ಆದಮೇಲೆ ಮನಸ್ಸಿನಲ್ಲಿ ಊರಿ ನಿಲ್ಲುವ ಕೃತಿ ಶಿಖರಸೂರ್ಯವೇ. ಹಾಗೆ ಇದು ಕನ್ನಡವಷ್ಟೇ ಅಲ್ಲ, ಭಾರತೀಯ ಕಾದಂಬರಿ ಪರಂಪರೆಯಲ್ಲೇ ಗಣ್ಯಸ್ಥಾನ ಪಡೆದು ನಿಲ್ಲುವ ಕೃತಿ''.

ಚಂದ್ರಶೇಖರ ಕಂಬಾರ

16 other products in the same category:

Product added to compare.