ಡಾ. ಕೆ.ಎನ್. ಗಣೇಶಯ್ಯ / Dr. K.N. Ganeshayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 104
ಪುಸ್ತಕದ ಸಂಖ್ಯೆ:741
ISBN:978-93-87192-37-9
Reference: ಡಾ. ಕೆ.ಎನ್. ಗಣೇಶಯ್ಯ
ಡಾ. ಕೆ.ಎನ್. ಗಣೇಶಯ್ಯ / Dr. K.N. Ganeshayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು : 144
ಪುಸ್ತಕದ ಸಂಖ್ಯೆ : 416
Your payments are 100% secure
Delivery between 2-8 days
No returns accepted, Please refer our full policy
ಹೈದರಾಬಾದನ್ನು ಆಳಿದ ನಿಜಾಮ, ಸ್ವಾತಂತ್ರ್ಯಾನಂತರ ಭಾರತದೊಂದಿಗೆ ವಿಲೀನಗೊಳ್ಳಲಿಚ್ಛಿಸದೆ ಲೋಡುಗಟ್ಟಲೆ ಚಿನ್ನಾಭರಣಗಳು ಮತ್ತು ಇತರ ಅಮೂಲ್ಯ ವಸ್ತುಗಳೊಂದಿಗೆ ದೇಶದಿಂದ ಪರಾರಿಯಾಗಲು ಪ್ರಯತ್ನಿಸುತ್ತಾನೆ. ಆದರೆ ಭಾರತ ಸರ್ಕಾರದ ಬಿಗಿ ನಿಯಂತ್ರಣದಿಂದಾಗಿ ಅದು ಸಾಧ್ಯವಾಗುವುದಿಲ್ಲ. ಹಾಗಾದರೆ ನಿಜಾಮ ಒಯ್ಯಲೆತ್ನಿಸಿದ್ದ ಅಪಾರ ನಿಧಿ ಏನಾಯಿತು? ಆ ನಿಧಿಯ ಹುಡುಕಾಟವೇ `ಏಳು ರೊಟ್ಟಿಗಳು' ಕಾದಂಬರಿಯ ವಸ್ತು.