• Out-of-Stock

"ಲೋಕ ರಾಜಕೀಯದತ್ತ ಧಾವಿಸುತ್ತಿದೆ. ಕೃಷ್ಣನು ಆಡಿದ್ದೂ ರಾಜಕ್ರೀಡೆಯೇ; ಅದು ನಾವು ಮುಳುಗಲಿಕ್ಕೆ ಅಲ್ಲ; ದಾಟಲಿಕ್ಕೆ ಇದೆ. ಇದನ್ನು ಕೃಷ್ಣ ಹೇಳಿದ; ಬದುಕಿದ. ನಾವು ತಿಳಿದಿಲ್ಲ. ಸಾಯಹತ್ತಿದ್ದೇವೆ. ಕೃಷ್ಣನ ಬದುಕು ಸಮುದ್ರ ತೇಲಿ ಹೋದರೆ ಜಳ ಜಳ; ಮುಳುಗಿದರೆ ಮುತ್ತುರತ್ನ. ಯಾವುದು ಬೇಕು. ಎಷ್ಟು ಸಾಕು..........!" ಕೃಷ್ಣನನ್ನು ಕೇಂದ್ರವಾಗಿಟ್ಟುಕೊಂಡು ಸತ್ಯಕಾಮರು ಬರೆದ ಮಹಾಭಾರತದ ಅಪೂರ್ವ ಕಥನವಿದು.

ಸತ್ಯಕಾಮ

16 other products in the same category:

Product added to compare.