ಪ್ರಸ್ತುತ ಕಾದಂಬರಿಯನ್ನು, ಚರಿತ್ರಕಾರರನ್ನು ಹೆಚ್ಚಾಗಿ ಆಕರ್ಷಿಸಿರದ, ಆದರೆ ಭಾರತದ ಚರಿತ್ರೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆಲವು ವಸ್ತು ವಿಷಯಗಳ ಸುತ್ತ ಹೆಣೆಯಲಾಗಿದೆ. ಆ ಮೂಲಕ ಪಶ್ಚಿಮದ ಕರಾವಳಿಯ ವೀರಗಾಥೆಗಳ ಒಂದು ಘಟ್ಟವನ್ನು ತೆರೆದಿಡುವ ಪ್ರಯತ್ನ ಮಾಡಲಾಗಿದೆ. ಎಂದಿನಂತೆ ಹೆಜ್ಜೆ ಹೆಜ್ಜೆಗೂ ಕುತೂಹಲ ಮೂಡಿಸುವ ಗಣೇಶಯ್ಯನವರ ವಿಶಿಷ್ಟ ಶೈಲಿಯ ಕಾದಂಬರಿ ಇದು.

ಡಾ. ಕೆ.ಎನ್. ಗಣೇಶಯ್ಯ

16 other products in the same category:

Product added to compare.