ರಾಜೇಂದ್ರ ಕಾರಂತ / Rajendra karantha
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:72
ಪುಸ್ತಕದ ಸಂಖ್ಯೆ:696
Reference: ಡಾ. ಸಿದ್ಧಲಿಂಗಯ್ಯ
ಡಾ. ಸಿದ್ಧಲಿಂಗಯ್ಯ / D.Siddhalingayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :152
ಪುಸ್ತಕದ ಸಂಖ್ಯೆ:64
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
1975 ರಿಂದ ಈಚೆಗೆ ದಲಿತರು ಹೊಸ ಪ್ರಜ್ಞಾವಂತ ಜನಾಂಗವಾಗಿ ಕರ್ನಾಟಕದಲ್ಲಿ ಸಿದ್ಧಲಿಂಗಯ್ಯನವರ ಕವಿತೆಗಳ ಎರಕದಲ್ಲಿ ರೂಪುಗೊಂಡರು. ದಲಿತರ ಮೆರವಣಿಗೆ ಬೀದರ್ನಿಂದ ಕೋಲಾರದ ತನಕ ಯಾವುದೇ ಮೂಲೆಯಲ್ಲಿ ನಡೆದರೂ ಅಲ್ಲಿ ಕವಿಯ ಹಾಡುಗಳು. ಇದು ಸಾರ್ವಜನಿಕ ಕಾವ್ಯದ ಅಂತಿಮ ಯಶಸ್ಸು. ಈ ದೃಷ್ಟಿಯಿಂದ ಬೇಂದ್ರೆಯ ನಂತರ ಅತ್ಯಂತ ಹೆಚ್ಚು ಸಾರ್ವಜನಿಕ ಅಸ್ತಿತ್ವವುಳ್ಳ ಕಾವ್ಯ ಬರೆದ ಕವಿಯೆಂದರೆ ಸಿದ್ಧಲಿಂಗಯ್ಯನವರೇ ಇರಬೇಕು''.-ಡಾ. ಡಿ.ಆರ್. ನಾಗರಾಜ್