ಕನ್ನಡದ ವಿಶಿಷ್ಟ ಲೇಖಕ, ಪತ್ರಕರ್ತ ವಿಶ್ವೇಶ್ವರ ಭಟ್ ಅವರ ಜನಪ್ರಿಯ ಅಂಕಣ "ನೂರೆಂಟು ಮಾತು". ಭಟ್ ಅವರ ವಿಶಿಷ್ಟ ಚಿಂತನೆ, ಹದವಾದ ಭಾಷಾಶೈಲಿ, ಸಕಾರಾತ್ಮಕ ನಿಲುವು ಮುಪ್ಪುರಿಗೊಂಡು ಇಲ್ಲಿನ ಎಲ್ಲಾ ಬರಹಗಳು ಜೀವನಕ್ಕೆ ಹತ್ತಿರವೆನಿಸುತ್ತವೆ.

ವಿಶ್ವೇಶ್ವರ ಭಟ್

16 other products in the same category:

Product added to compare.