ನಾಗರಾಜಯ್ಯ , ಹಂಪ / Nagarajayya, Hampa
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:162
ಪುಸ್ತಕದ ಸಂಖ್ಯೆ : 42
ISBN :81-87321-17-2
Reference: ಸಂ:ಎನ್.ಎ.ಎಂ. ಇಸ್ಮಾಯಿಲ್
ಸಂ:ಎನ್.ಎ.ಎಂ. ಇಸ್ಮಾಯಿಲ್ / N.A.M. Ismaiyil
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:240
ಪುಸ್ತಕದ ಸಂಖ್ಯೆ:280
ISBN:
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
"ತನ್ನ ಕಾಲದ ಅಪ್ರಿಯ ಸತ್ಯಗಳಿಗೆ ಎದುರಾಗುವುದೇ ತನ್ನ ಸಮುದಾಯದ ಸೌಷ್ಟವವನ್ನು ಕಾಯುವ ಬಗೆ ಎಂದು ಗಾಢವಾಗಿ ನಂಬಿರುವ ವ್ಯಕ್ತಿ ಅನಂತಮೂರ್ತಿ. ಆದ್ದರಿಂದಲೇ ವ್ಯಕ್ತಿ ಪ್ರಜ್ಞೆಯಲ್ಲಿ ಆರಂಭವಾದ ಇವರ ಹುಡುಕಾಟ ಮನುಷ್ಯ ಸಂಕಟದ ಆದಿಮ ನೆಲೆಯನ್ನು ಮುಟ್ಟಿರುವಂತೆ ಕಾಣಿಸುತ್ತದೆ. ಇವರ ಸಾಹಿತ್ಯಿಕ ಬರೆವಣಿಗೆ, ಸಾರ್ವಜನಿಕ ಭಾಷಣಗಳು, ರಾಜಕೀಯ ನಿಲುವುಗಳು, ಸಾಂಸ್ಕೃತಿಕ ವಾಗ್ವಾದಗಳು, ಗಣಿಗಾರಿಕೆ ವಿರೋಧಿ, ಪರಿಸರ ಹೋರಾಟ, ಸಾಮಾನ್ಯ ಶಾಲೆಯ ಹಂಬಲ ಈ ಎಲ್ಲವನ್ನೂ ಅಖಂಡವಾಗಿಯೇ ನೋಡಬೇಕು. ಈ ಎಲ್ಲವೂ ಅವರಿಗೆ ಸಮಾನ ಮಹತ್ವದ, ಜೀವನ್ಮರಣದ ಪ್ರಶ್ನೆಗಳಾಗಿ ಕಾಣಿಸುತ್ತವೆ."-ಎಂ.ಎಸ್. ಆಶಾದೇವಿ ಯು.ಆರ್. ಅನಂತಮೂರ್ತಿಯವರ ಅಪೂರ್ವ ಚಿಂತನೆಗಳ ಸಂಕಲನವಿದು.