ಕನ್ನಡ ಸಾಹಿತ್ಯಲೋಕದಲ್ಲಿ ಗಣೇಶಯ್ಯನವರದು ವಿಶಿಷ್ಟ ಹೆಸರು. ತಮ್ಮ ವೈಜ್ಞಾನಿಕ ಐತಿಹಾಸಿಕ ಕಥಾನಕಗಳ ಮೂಲಕ ಹೊಸ ಮಾರ್ಗವನ್ನು ತೆರೆದ ಪ್ರವರ್ತಕರಿವರು. ಜೀವವಿಕಾಸದ ತತ್ವಗಳನ್ನು ಅನ್ವೇಷಿಸುವುದು ಇವರ ಮತ್ತೊಂದು ಸಂಶೋಧನಾಸಕ್ತಿ. ವಿಜ್ಞಾನ, ಚರಿತ್ರೆ, ಧರ್ಮಗಳ ಮುಖಾಮುಖಿಯಲ್ಲಿ ತಿಳಿದುಕೊಳ್ಳಬೇಕಾದ ಸತ್ಯದ ಅನಾವರಣವನ್ನು ಇಲ್ಲಿನ ಲೇಖನಗಳು ಮಾಡುತ್ತವೆ. ಇಂಗ್ಲಿಷ್ನಲ್ಲಿ ಅನೇಕ ಸಂಶೋಧನಾ ಲೇಖನಗಳನ್ನು ಬರೆದಿರುವ ಗಣೇಶಯ್ಯ ಅವರ ಮೊದಲ ಆ ಸ್ವರೂಪದ ಕನ್ನಡದ ಕೃತಿ ಭಿನ್ನಬಿಂಬ.

ಡಾ. ಕೆ.ಎನ್. ಗಣೇಶಯ್ಯ

16 other products in the same category:

Product added to compare.