"ಕಳೆದ ಕೆಲವು ದಶಕಗಳಲ್ಲಿ ಕವಿ ಮತ್ತು ಸಾಮಾಜಿಕ ಹೋರಾಟಗಾರರಾಗಿ ಮೇಲೆದ್ದು ಬಂದಿರುವ ಡಾ|| ಸಿದ್ಧಲಿಂಗಯ್ಯನವರ ಆತ್ಮಕಥಾನಕ ಇದು. ಈ ಆತ್ಮಕಥೆಯಲ್ಲಿ ದಲಿತ ಲೇಖಕರ ಕೃತಿಗಳಲ್ಲಿ ನಾವು ನಿರೀಕ್ಷಿಸಬಹುದಾದ ಅನೇಕ ಅಂಶಗಳಿವೆ. ಬಡತನ, ರೊಚ್ಚು, ಅವಮಾನ ಇತ್ಯಾದಿಗಳೆಲ್ಲ ಇವೆ. ಆದರೆ, ಇಡೀ ಕೃತಿಯಲ್ಲಿ ಹೊಸದಾದ, ಅನಿರೀಕ್ಷಿತವಾದ ಒಂದು ಮುಖ್ಯಾಂಗವೂ ಇದೆ. ಅದು ಬಡತನ ಮತ್ತು ಹಿಂಸೆಯ ಬಗ್ಗೆ ಭೀತಿಯ ಗೈರುಹಾಜರಿ. ಬಡತನ-ಹೋರಾಟಗಳ ಬದುಕು ಈ ಕಥಾನಕದಲ್ಲಿ ತುಂಟತನ, ವ್ಯಂಗ್ಯದಲ್ಲಿ ನಿರೂಪಿತವಾಗಿದೆ; ಆ ಮೂಲಕ ಪ್ರತಿಭೆಯು ಬಡತನವನ್ನು ಗೆಲ್ಲುವ ಹೊಸ ಆತ್ಮವಿಶ್ವಾಸವೊಂದನ್ನು ಆವಿಷ್ಕರಿಸುವ ಅಪರೂಪದ ಬರವಣಿಗೆ ಇದು."-ಡಾ|| ಡಿ.ಆರ್. ನಾಗರಾಜ್.

ಡಾ. ಸಿದ್ಧಲಿಂಗಯ್ಯ

16 other products in the same category:

Product added to compare.