ಕನ್ನಡದ ಪ್ರಸಿದ್ಧ ಲೇಖಕರಾದ ಕೆ.ಎನ್. ಗಣೇಶಯ್ಯನವರು ಇತಿಹಾಸದ ಬೆನ್ನು ಹತ್ತಿ ಅದರ ವಿಶಿಷ್ಟ ಹಾಗೂ ವಿಸ್ಮಯಕಾರಿ ಆಯಾಮಗಳನ್ನು ಪುನರ್ ಸೃಷ್ಟಿಸಲು ತೊಡಗಿದ ಲೇಖಕ. ಇವರ ಇನ್ನೊಂದು ಪ್ರತಿಭೆಯ ಅನಾವರಣ ಈ ಕೃತಿಯಲ್ಲಾಗಿದೆ. ಸಸ್ಯ ಪ್ರಪಂಚದಲ್ಲಿ ಅಪಾರ ಸಂಶೋಧನೆ ನಡೆಸಿರುವ ಗಣೇಶಯ್ಯನವರು ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನಿ. ಇವರ ಹೆಸರನ್ನು ಅಂಡಮಾನ್ ನಲ್ಲಿನ ಎರಡು ಸಸ್ಯಗಳಿಗೆ ಇಟ್ಟು ಗೌರವಿಸಲಾಗಿದೆ. ತಮ್ಮ ಸಂಶೋಧನೆಯ ವಿವಿಧ ಆಯಾಮಗಳನ್ನು ವೃತ್ತಿ ಜೀವನದ ಕಥನದೊಂದಿಗೆ ಮೇಳೈಸಿ ರಚಿಸಿರುವ ಈ ವಿಶಿಷ್ಟ ಕೃತಿ ಕನ್ನಡಕ್ಕೆ ಮತ್ತೊಂದು `ಹಸಿರು ಹೊನ್ನನ್ನು' ತಂದುಕೊಟ್ಟಿದೆ.

ಡಾ. ಕೆ.ಎನ್. ಗಣೇಶಯ್ಯ

16 other products in the same category:

Product added to compare.