ಮೂಲ:ಲಾರಾ ಇಂಗಲ್ಸ್ ವೈಲ್ಡರ್
ಅನು: ಎಸ್. ಅನಂತನಾರಾಯಣ / S.Ananthanarayana
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು :160
ISBN :
ಪುಸ್ತಕದ ಸಂಖ್ಯೆ : 556
Reference: ವಸುಮತಿ ಉಡುಪ
ವಸುಮತಿ ಉಡುಪ / Vasumathi Udupa
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 184
ಪುಸ್ತಕದ ಸಂಖ್ಯೆ:394
ISBN:
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ವಸುಮತಿ ಉಡುಪರವರ ಬದುಕು ಮಾಯೆಯ ಮಾಟ ಅಂಕಿತ ಪುಸ್ತಕದಿಂದ ಪ್ರಕಟವಾಗಿರುವ ಅವರ ಮೂರನೆಯ ಕಥಾಸಂಕಲನ, ಯಾವುದೇ ಕ್ಲಿಷ್ಟತೆಯಿಲ್ಲದ ಸರಳ ಭಾಷೆ ನಿರೂಪಣೆ ನೇರ ಕತೆಗಾರಿಕೆಯಿಂದ ಒಮ್ಮೆಲೆ ಓದುಗನ ಮನದಾಳಕ್ಕಿಳಿದು ಬಿಡುತ್ತಾರೆ.
ಮಲೆನಾಡಿನ ಪರಿಸರ , ಭಾಷೆ, ಜೀವನ ಶೈಲಿ ಇವರ ಬಹುತೇಕ ಕತೆಗಳ ವಸ್ತು. ' ಬಂದನಾ ಹುಲಿರಾಯ', 'ಅಗ್ನಿದಿವ್ಯ', 'ಮೃಗತೃಷ್ಣಾ', ಪಾತಾಳ ಗರಡಿ; ' ನಮ್ಮ ನಡುವಿನ ಕಾಂತಾಮಣಿಯರು', 'ಅಂತರಂಗದ ಪಿಸುನುಡಿ', ' ಸಂಕ್ರಮಣ' ಇವರ ಪ್ರಮುಖ ಕಥಾ ಸಂಕಲನಗಳು. ಕತೆಗಳಂತೆಯೇ ' ಪರಿವರ್ತನೆ' ' ಸಂಬಂಧಗಳು', 'ವಿಮೋಚನ' ಮುಂತಾದ ಕಾದಂಬರಿಗಳೂ ಜನಮನ ಸೂರೆಗೊಂಡಿವೆ.
ಮಹಿಳೆಯರೇ ಕೇಂದ್ರಪತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕರಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ ಚಿತ್ರಿಸುತ್ತಾರೆ. ಇವರ ಕಥೆಗಳಲ್ಲಿ ಬರುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು, ಗಟ್ಟಿತನವನ್ನು ಹೊಂದಿರುವಂತದ್ದು.