ಶ್ರೀನಿವಾಸ ವೈದ್ಯ / Srinivasa Vydhya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 120
ಪುಸ್ತಕದ ಸಂಖ್ಯೆ:132
ISBN:81-88974-12-9
Reference: ಡಾ. ಕೆ.ಎನ್. ಗಣೇಶಯ್ಯ
ಡಾ. ಕೆ.ಎನ್. ಗಣೇಶಯ್ಯ / Dr. K.N. Ganeshayya
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು: 104
ಪುಸ್ತಕದ ಸಂಖ್ಯೆ:865
ISBN:978-93-92230-46-2
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ತಮ್ಮ ವಿಶಿಷ್ಟ ಕಥನ ಶೈಲಿಯಿಂದ ಎಲ್ಲ ತಲೆಮಾರಿನ ಕನ್ನಡ ಓದುಗ ವೃಂದವನ್ನು ಆಕರ್ಷಿಸಿದವರು ಕೆ.ಎನ್.ಗಣೇಶಯ್ಯ. ಸಾಹಿತ್ಯಲೋಕಕ್ಕೆ ವೈಜ್ಞಾನಿಕ ಪರಿಭಾಷೆಯನ್ನು ಹಾಗೂ ವಿಜ್ಞಾನ,ಇತಿಹಾಸದಲ್ಲಿ ಸೃಜನಶೀಲತೆಯ ಹುಡುಕಾಟವನ್ನು ನಡೆಸಿದವರು.ಅತ್ತಿತ್ತದವಲೋಕನ ಕೃತಿ ಕೂಡಾ ಇವರ ಈ ಬಗೆಯ ಪ್ರತಿಭೆಯನ್ನೇ ಹೇಳುವಂತಹಾ ಲೇಖನಗಳ ಸಂಕಲನ.
ಸಾವಿನಂತಹಾ ತಾತ್ವಿಕ ವಿಚಾರದಲ್ಲಿ,ಸೌಂದರ್ಯ ಪ್ರಜ್ಞೆಯಂತಹ ಅಪ್ಪಟ ದೈಹಿಕ ವಿಚಾರದ ಹಿನ್ನೆಲೆಯಲ್ಲಿ ಕೆ.ಎನ್.ಗಣೇಶಯ್ಯನವರು ನಡೆಸುವ ವೈಜ್ಞಾನಿಕ ಚಿಂತನೆ ಎಲ್ಲರನ್ನೂ ಆಲೋಚನೆಗೆ ಹಚ್ಚುವಂತದ್ದು.ಹಾಗೆಹೇ ಹಂಪೆಯ ಇತಿಹಾಸವನ್ನು ಕುರಿತ ಲೇಖನ,'ಕನ್ನಡ ಅಕ್ಷರ ಮಾಲೆಯ ರಾಜರಾಣಿಯರು ಯಾರು' ಎಂಬ ಲೇಖನಗಳಂತೂ ಅತ್ಯಂತ ಆಸಕ್ತಿದಾಯಕವಾಗಿದೆ ಮತ್ತು ಕನ್ನಡದಲ್ಲಿ ಈ ಬಗೆಯ ಮೊತ್ತ ಮೊದಲ ಬರಹಗಳಾಗಿವೆ.