ಅಡಗೂರು ಎಚ್. ವಿಶ್ವನಾಥ್ / Adaguru H.Vishwanath
ಬೈಂಡಿಂಗ್ : ಪೇಪರ್ ಬ್ಯಾಕ್
ಪುಟಗಳು:96
ಪುಸ್ತಕದ ಸಂಖ್ಯೆ:510
ISBN:
Reference: ಸು. ರುದ್ರಮೂರ್ತಿ ಶಾಸ್ತ್ರಿ
ಸು. ರುದ್ರಮೂರ್ತಿ ಶಾಸ್ತ್ರಿ / S.Rudhramurthy Shasthri
ಬೈಂಡಿಂಗ್ : ಹಾರ್ಡ್ ಬೌಂಡ್
ಪುಟಗಳು :664
ಪುಸ್ತಕದ ಸಂಖ್ಯೆ: 866
ISBN: 978-93-92230-47-9
Secure Payments
Your payments are 100% secure
Pan India Shipping
Delivery between 2-8 days
Return Policy
No returns accepted, Please refer our full policy
ಭಾರತ ಭಾಗವತಗಳನ್ನು, ಕವಿಯಾಗಿ ಅಧ್ಯಯನಮಾಡಿ, ಅರ್ಥೈಸಿಕೊಂಡ ಶ್ರೀ ಸು.ರುದ್ರಮೂರ್ತಿಶಾಸ್ತ್ರಿಗಳು, ಶ್ರೀಕೃಷ್ಣನನ್ನು ಈ ದೃಷ್ಟಿಯಿಂದ ಜಗದ್ಗುರುವಾಗಿ ನೋಡಿದರೋ ಏನೋ.ಶ್ರೀ ಕೃಷ್ಣನ ಅಂತರಂಗವನ್ನು ಪ್ರವೇಶಿಸಿ, ಶ್ರೀಕೃಷ್ಣ ಪುರುಷೋತ್ತಮನಾದುದನ್ನು ಈ ಕಾದಂಬರಿಯ ಮೂಲಕ, ಸಹಜವಾಗಿ ನಿರೂಪಿಸುತ್ತಾ ಹೋಗಿದ್ದಾರೆ. ಶ್ರೀಕೃಷ್ಣ ನಮ್ಮ ನಿಮ್ಮಂತೆ ಸಾಮಾನ್ಯ ಮನುಷ್ಯನಾಗಿ ಹುಟ್ಟಿದವನೆ. ಆತನು ಸಾಮಾನ್ಯ ಮಾನವ ಧರ್ಮವನ್ನು ಅನುಸರಿಸುತ್ತಾ,ಪ್ರತಿಯೊಬ್ಬರಿಂದ ಒಂದೊಂದು ಮಾನವೀಯತೆಯ ಪಾಠಗಳನ್ನು ಕಲಿಯುತ್ತಾ, ಅವುಗಳನ್ನು ತನ್ನ ನಿಜಜೀವನದಲ್ಲಿ ಅನುಸರಿಸಿ,ಸಾಕ್ಷಾತ್ಕಾರ ಮಾಡಿಕೊಳ್ಳುತ್ತಾ, ತನ್ನನ್ನು ತಾನು ವಿಮರ್ಶಿಸಿಕೊಳ್ಳುತ್ತಾ ಬೆಳೆದಿದ್ದಾನೆ. ಈ ರೀತಿ ಪ್ರತಿಯೊಬ್ಬ ಮಾನವನೂ ಪುರುಷೋತ್ತಮನಾಗಬಹುದು ಎಂಬುದು ಈ ಕಾದಂಬರಿ ನಮಗೆ ನೀಡುವ ಸಂದೇಶ ಎಂದು ನಾನಾದರೂ ಭಾವಿಸಿದ್ದೇನೆ.
-ಆರ್ ಶೇಷಶಾಸ್ತ್ರಿ